ELECTION RESULT| ತೀರ್ಥಹಳ್ಳಿಯಲ್ಲಿ ಕಮಲ ಕಮಾಲ್, ಆರಗ ಜ್ಞಾನೇಂದ್ರಗೆ ಗೆಲುವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದಾರೆ.

ಸತತ ಐದನೇ ಬಾರಿಗೆ ಆರಗ ಜ್ಞಾನೇಂದ್ರ ಹಾಗೂ ಕಿಮ್ಮನೆ ರತ್ನಾಕರ ಪರಸ್ಪರ ಎದುರಾಗಿದ್ದಾರೆ. ಈ ಬಾರಿ ಆರಗ ಜ್ಞಾನೇಂದ್ರ ಗೆಲುವು ಸಾಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!