ಉಪಚುನಾವಣೆಯಲ್ಲಿ ಜಯಭೇರಿ | ಜನರ ವಿಶ್ವಾಸವೇ ನಮ್ಮ ಬಲ ಎಂದ ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಉಪಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಶಿಬಿರದಲ್ಲಿ ಉತ್ಸಾಹ ಹೆಚ್ಚಿದ್ದು, ಜನರ ಬೆಂಬಲಕ್ಕೆ ಸರ್ಕಾರದ ಯೋಜನೆಗಳೇ ಪ್ರಮುಖ ಕಾರಣ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು. ಜನರ ಬದುಕಿನ ಕಷ್ಟಗಳಿಗೆ ಸ್ಪಂದಿಸಿದ ಕ್ರಮಗಳಿಗೆ ಮತದಾರರು ಮೆಚ್ಚುಗೆ ಸೂಚಿಸಿದ್ದಾರೆ ಎಂದು ಅವರು ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಜಾರಿಯಲ್ಲಿರುವ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಮೇಲೆ ನೇರ ಪರಿಣಾಮ ಬೀರಿದ್ದು, ಅದೇ ವಿಶ್ವಾಸ ಮತಗಳಾಗಿ ಪರಿವರ್ತನೆಗೊಂಡಿದೆ ಎಂದು ತಿಳಿಸಿದರು. ಕೆಲವು ಕ್ಷೇತ್ರಗಳಲ್ಲಿ ತೀವ್ರ ಪೈಪೋಟಿ … Continue reading ಉಪಚುನಾವಣೆಯಲ್ಲಿ ಜಯಭೇರಿ | ಜನರ ವಿಶ್ವಾಸವೇ ನಮ್ಮ ಬಲ ಎಂದ ಡಿ.ಕೆ. ಶಿವಕುಮಾರ್