ವಿಡಿಯೋ : ದಿಗಂಬರತ್ವ ಗೇಲಿಯ ವಸ್ತು ಅಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಹಿಜಾಬ್ ವಿವಾದಕ್ಕೆ ಪ್ರತಿಕ್ರಿಯಿಸುತ್ತ ಮೈಸೂರಿನ ಕಾಂಗ್ರೆಸ್ ಮುಖಂಡ ಅಯೂಬ್ ಖಾನ್, ಗೊಮ್ಮಟೇಶ್ವರ ಸ್ವಾಮಿ ವಿಚಾರವನ್ನು ಎಳೆದುತಂದು ಗೇಲಿ ಮಾಡಿರುವುದು ಜೈನ ಸಮಾಜದ ಭಾವನೆಗಳನ್ನು ಘಾಸಿಗೊಳಿಸಿದೆ. ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಅಧ್ಯಕ್ಷೆ ಪದ್ಮಿನಿ ಪದ್ಮರಾಜ ಅವರ ಮಾತುಗಳು ಹೀಗಿವೆ…

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!