ಯತೀಂದ್ರ ಸಿದ್ದರಾಮಯ್ಯಗೆ ವಿಧಾನ ಪರಿಷತ್‌ ಟಿಕೆಟ್‌ ಬಹುತೇಕ ಖಚಿತ: ಸಿಎಂ ಮಹತ್ವದ ಸುಳಿವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ವಿಧಾನ ಪರಿಷತ್ ಟಿಕೆಟ್ ಸಿಗುವುದು ಹೆಚ್ಚು ಕಡಿಮೆ ಖಚಿತವಾಗಿದೆ. ಮೈಸೂರಿನ ಮೈಲಾರಿ ಹೋಟೆಲ್‌ನಲ್ಲಿ ದೋಸೆ ತಿಂದ ಬಳಿಕ ಮಾತಾಡಿದ ಸಿಎಂ ಸಿದ್ದರಾಮಯ್ಯ ಈ ಸುಳಿವು ನೀಡಿದ್ದಾರೆ.

ಈ ಹೇಳಿಕೆಗೆ ಪೂರಕವಾಗಿ ನಮ್ಮ ಹೈಕಮಾಂಡ್ ನನ್ನ ಮಗ ಯತೀಂದ್ರ ಅವರನ್ನು ಎಂಎಲ್ ಸಿ ಮಾಡುವುದಾಗಿ ಹೇಳಿರುವುದಾಗಿ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. ಈಗ ಅವರ ನಿರ್ಧಾರ ಏನು ಅಂತ ಗೊತ್ತಿಲ್ಲ. ಕಳೆದ ಚುನಾವಣೆಯಲ್ಲಿ ನಾನು ವರುಣಾದಿಂದ ಸ್ಪರ್ಧಿಸುತ್ತೇನೆ ಎಂದು ನಿರ್ಧರಿಸಿದಾಗ ಕ್ಷೇತ್ರವನ್ನು ತೊರೆಯುವಂತೆ ಸಲಹೆ ನೀಡಲಾಗಿತ್ತು ಎಂದು ಬರೆದುಕೊಂಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!