ಹೊಸದಿಗಂತ ವಿಜಯಪುರ:
ಸಿಡಿಲು ಬಡಿದು ಯುವಕ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಆಲಗೂರ ಗ್ರಾಮದ ಹೊರಭಾಗದಲ್ಲಿ ನಡೆದಿದೆ.
ಆಕಾಶ ಹೈಯಾಳದಪ್ಪ ಯಂಕಂಚಿ (19) ಮೃತ ದುರ್ದೈವಿ. ಕುರಿ ಕಾಯುವ ವೇಳೆ ಸಿಡಿಲು ಬಡಿದು ಆಕಾಶ ಯಂಕಂಚಿ ಅಸುನೀಗಿದ್ದಾನೆ.
ಕಲಕೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
- Advertisement -

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ