ವಿಜಯಪುರ | ಕುರಿ ಕಾಯುವ ವೇಳೆ ಸಿಡಿಲು ಬಡಿದು ಯುವಕ ಮೃತ್ಯು

ಹೊಸದಿಗಂತ ವಿಜಯಪುರ:

ಸಿಡಿಲು ಬಡಿದು ಯುವಕ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಆಲಗೂರ ಗ್ರಾಮದ ಹೊರಭಾಗದಲ್ಲಿ ನಡೆದಿದೆ.

ಆಕಾಶ ಹೈಯಾಳದಪ್ಪ ಯಂಕಂಚಿ (19) ಮೃತ ದುರ್ದೈವಿ. ಕುರಿ ಕಾಯುವ ವೇಳೆ ಸಿಡಿಲು ಬಡಿದು ಆಕಾಶ ಯಂಕಂಚಿ ಅಸುನೀಗಿದ್ದಾನೆ.

ಕಲಕೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!