March 22, 2026
Sunday, March 22, 2026
spot_img

ವಿಷ್ಣು ಸ್ಮಾರಕ ವಿಚಾರ: ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಲಿದ್ದಾರೆ ಭಾರತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಡಾ.ವಿಷ್ಣುವರ್ಧನ್ ಸ್ಮಾರಕ ವಿಚಾರವಾಗಿ ಬುಧವಾರ ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿದ್ದಾರೆ.

ಸಿಎಂ ಕಾವೇರಿ ನಿವಾಸದಲ್ಲಿ ಇಂದು 10:30ಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ಧ ಭೇಟಿಯಾಗಲಿದ್ದಾರೆ. ಈ ವೇಳೆ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕಾಗಿ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಕನಿಷ್ಠ 10 ಗುಂಟೆ ಜಮೀನನ್ನು ಮೀಸಲಿಡಬೇಕು ಹಾಗೂ ಅಭಿಮಾನಿಗಳು ಗೌರವ ಸಮರ್ಪಿಸಲು ಮೀಸಲಿಡುವಂತೆ ಮನವಿ ಮಾಡಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !