ತ್ರಿಶೂರ್‌ನಲ್ಲಿ ಎನ್‌ಡಿಎ ಅಭ್ಯರ್ಥಿ ಸುರೇಶ್ ಗೋಪಿ ಮತ ಚಲಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

2024 ರ ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಕೇರಳದ ತ್ರಿಶೂರ್‌ನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಸುರೇಶ್ ಗೋಪಿ ಮತ ಚಲಾಯಿಸಿದರು.

ಮತ ಚಲಾಯಿಸಿದ ನಂತರ ಗೋಪಿ ಅವರು ಈ ಚುನಾವಣೆಯ ಮಹತ್ವ ಮತ್ತು ಕೇರಳದ ಜನರ ಸಹಭಾಗಿತ್ವದ ಬಗ್ಗೆ ಮಾತನಾಡಿದರು.

ರಾಷ್ಟ್ರೀಯ ಅಭಿವೃದ್ಧಿ ಆಂದೋಲನದಲ್ಲಿ ಕೇರಳದ ಪಾಲ್ಗೊಳ್ಳುವಿಕೆಯನ್ನು ರಾಷ್ಟ್ರವು ನೋಡುತ್ತದೆ ಎಂದು ತ್ರಿಶೂರ್‌ನ ಎನ್‌ಡಿಎ ಅಭ್ಯರ್ಥಿ ಸುರೇಶ್ ಗೋಪಿ ಮತ ಚಲಾಯಿಸಿದ ನಂತರ ಹೇಳಿದರು. ಆದ್ದರಿಂದ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!