ವಯನಾಡು ಭೂಕುಸಿತ: ಕೇರಳ ಸಿಎಂ ಜೊತೆ ಅಮಿತ್ ಶಾ ಮಾತುಕತೆ, ಕೇಂದ್ರದ ಸಂಪೂರ್ಣ ನೆರವಿನ ಭರವಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ಭೂಕುಸಿತದಿಂದ ಉಂಟಾಗಿರುವ ಪರಿಸ್ಥಿತಿಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಪರಿಸ್ಥಿತಿಯ ಮಾಹಿತಿ ಪಡೆದಿದ್ದಾರೆ. ಸಂಕಷ್ಟದ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ರೀತಿಯ ನೆರವು ಒದಗಿಸಲಾಗುವುದು ಎಂದು ಅವರು ಈ ಸಂದರ್ಭ ಭರವಸೆ ನೀಡಿದ್ದಾರೆ.ರಕ್ಷಣಾ ಕಾರ್ಯಾಚರಣೆ, ಪರಿಹಾರ ಶಿಬಿರಗಳ ನಿರ್ವಹಣೆ, ಸಂತ್ರಸ್ತರ ಸ್ಥಳಾಂತರ ಹಾಗೂ ಅಗತ್ಯ ತುರ್ತು … Continue reading ವಯನಾಡು ಭೂಕುಸಿತ: ಕೇರಳ ಸಿಎಂ ಜೊತೆ ಅಮಿತ್ ಶಾ ಮಾತುಕತೆ, ಕೇಂದ್ರದ ಸಂಪೂರ್ಣ ನೆರವಿನ ಭರವಸೆ