ಪೊಲೀಸರ ವಿರುದ್ಧ ನಾವು ಕಾನೂನು ಹೋರಾಟ ಮಾಡುತ್ತೇವೆ: ಪ್ರಲ್ಹಾದ್ ಜೋಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಎಂಎಲ್​​ಸಿ ಸಿ.ಟಿ. ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪೊಲೀಸ್​​​ ಅಧಿಕಾರಿಗಳ ವರ್ತನೆಯನ್ನು ನಾವು ಖಂಡಿಸುತ್ತೇವೆ. ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.

ಖಾನಾಪುರ, ಕಬ್ಬಿನ ಗದ್ದೆ ಕಡೆ ಕರೆದುಕೊಂಡು ಹೋಗುತ್ತೀರಿ. ಬೆಳಗಾವಿ ಪೊಲೀಸ್ ಕಮಿಷನರ್​ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ. ಬೆಳಗಾವಿ ಪೊಲೀಸ್ ಕಮಿಷನರ್​ಗೆ ಕಾನೂನಿನ ಪಾಠ ಆಗಬೇಕು ಘಟನೆ ಬಗ್ಗೆ ತರಾತುರಿಯಲ್ಲಿ ಎಫ್​ಐಆರ್​ ದಾಖಲಿಸಲಾಗಿದೆ.

ಬೆಳಗಾವಿ ಪೊಲೀಸ್​ ಕಮಿಷನರ್​ಗೆ ಸಾಮಾನ್ಯ ಜ್ಞಾನ ಇರಬೇಕು. ಬೆಳಗಾವಿ ಕಮಿಷನರ್​​ ಐಪಿಎಸ್​ ಆಗಲು ಅಸಮರ್ಥರು​​​​ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಟುವಾಗಿ ಮಾತನಾಡಿದ್ದಾರೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!