WEATHER | ಕರಾವಳಿಯಲ್ಲಿ ವರುಣನ ಆರ್ಭಟ ಜೋರು.. ಜುಲೈ 12ರವರೆಗೂ ಭಾರಿ ಮಳೆ ಎಚ್ಚರಿಕೆ

ಕರಾವಳಿಯಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗಲಿದೆ.

ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪ. ಕಲಬುರಗಿ,ಹಾವೇರಿ, ಗದಗ, ಧಾರವಾಡ, ಬೀದರ್​​ನಲ್ಲಿ ಕೂಡ ಮಳೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!