WEATHER | ಕರಾವಳಿ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ, ಯೆಲ್ಲೋ ಅಲರ್ಟ್ ಘೋಷಣೆ

ಕರಾವಳಿ ಕರ್ನಾಟಕದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ದೇಶದ ದಕ್ಷಿಣ ಭಾಗದಲ್ಲಿರುವ ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಕರಾವಳಿ ಜಿಲ್ಲೆಗಳು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಜುಲೈ 6 ರವರೆಗೆ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!