WEATHER | ರಾಜ್ಯದಲ್ಲಿ ಹೆಚ್ಚುತ್ತಿದೆ ಬಿಸಿಲಿನ ಪ್ರಭಾವ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಸೂರ್ಯ ಕ್ರಮೇಣ ತನ್ನ ಪ್ರಭಾವವನ್ನು ಹೆಚ್ಚಿಸುತ್ತಿದ್ದಾನೆ. ಗರಿಷ್ಠ ತಾಪಮಾನ ಏರಿಕೆಯಾಗಲಿದ್ದು. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮತ್ತು ಹೊನ್ನಾವರ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು. ಅಷ್ಟೇ ಅಲ್ಲದೆ ಕಲಬುರಗಿ, ಬೆಳಗಾವಿಯಲ್ಲಿ 35 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನದ ಅನುಭವವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೀಗಾಗಿ ಮುಂದಿನ 48 ಗಂಟೆಗಳಲ್ಲಿ ರಾಜ್ಯದಲ್ಲಿ ಒಣಹವೆ ಇರಲಿದ್ದು. ಜೊತೆಗೆ ಗರಿಷ್ಠ ಮತ್ತು ಕನಿಷ್ಠ ತಾಪಮಾನ 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!