WEATHER | ಪ್ರಮುಖ ಜಿಲ್ಲೆಗಳಲ್ಲಿ ಇಂದಿನ ತಾಪಮಾನ ಹೇಗಿರಲಿದೆ? ಇಲ್ಲಿದೆ ಮಾಹಿತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಿನದಿಂದ ದಿನಕ್ಕೆ ಸುಡುವ ಬಿಸಿಲಿನ ಝಳ ಹೆಚ್ಚಾಗುತ್ತಿದ್ದು, ಜನ ಕಂಗಾಲಾಗಿದ್ದಾರೆ. ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದ್ದು, ಅದರ ಪ್ರಕಾರ ರಾಜ್ಯದಾದ್ಯಂತ ಒಣಹವೆ ಮುಂದುವರಿಯಲಿದೆ.

ರಾಜ್ಯದ ಕೆಲವೆಡೆ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್‌ ಮೀರಬಹುದು. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿಯಲ್ಲಿ ಬಿಸಿಲ ತೀವ್ರತೆ ಹೆಚ್ಚಿರುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!