ಮತದಾನ ಮಾಡಿದ ಬಳಿಕ ಏನಂದ್ರು ಸಚಿವ ಅಶ್ವತ್ಥ ನಾರಾಯಣ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ವಿಧಾನಸಭೆ ಚುನಾವಣೆಗೆ ಮತದಾನ ಈಗಾಗಲೇ ಆರಂಭವಾಗಿದ್ದು, ಮಲ್ಲೇಶ್ವರಂನ ಬಿಜೆಪಿ ಅಭ್ಯರ್ಥಿ ಹಾಗೂ ಸಚಿವ ಅಶ್ವತ್ಥನಾರಾಯಣ ತಮ್ಮ ಮತ ಚಲಾಯಿಸಿದ್ದಾರೆ.

ಬಿಜೆಪಿ ಯಾವಾಗಲೂ ಜನರ ಪಕ್ಷ, ಎಲ್ಲ ವರ್ಗದ ಜನರನ್ನು ಪ್ರತಿನಿಧಿಸುವ ಪಕ್ಷ ನಮ್ಮದು, ಜಗತ್ತಿಗೇ ಚಿರಪರಿಚಿತವಾಗಿರುವ ಪಕ್ಷ ಅಧಿಕಾರಕ್ಕೆ ಬಂದರೆ ಒಳ್ಳೆಯದು ಎಂದು ಅಶ್ವತ್ಥ ನಾರಾಯಣ್ ಹೇಳಿದ್ದಾರೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!