ನಾಂದೇಡ್ to ಬೀದರ್ ರೈಲು ಮಾರ್ಗ ವಿಳಂಬಕ್ಕೆ ಕಾರಣ ಏನು? ಚವಾಣ್ ಪತ್ರದಲ್ಲಿ ಏನಿದೆ?
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾರಾಷ್ಟ್ರದ ನಾಂದೇಡ್ ಹಾಗೂ ಕರ್ನಾಟಕದ ಬೀದರ್ ನಡುವಿನ ಹೊಸ ರೈಲು ಮಾರ್ಗ ಕಾರ್ಯ ಮುಂದುವರಿಯಲು ತಡವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆ ನಡೆದಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಅಶೋಕ್ ಚವಾಣ್ ಪತ್ರ ಬರೆದು ವಿಳಂಬದ ಹಿನ್ನೆಲೆಯನ್ನು ವಿವರಿಸಿದ್ದಾರೆ. ಸುಮಾರು 155 ಉದ್ದದ ಈ ರೈಲು ಮಾರ್ಗದಲ್ಲಿ 100 ಭಾಗ ಮಹಾರಾಷ್ಟ್ರ ವ್ಯಾಪ್ತಿಗೆ ಬರುತ್ತದೆ ಎಂದು ಅವರು ತಿಳಿಸಿದ್ದಾರೆ. ಯೋಜನೆ ಜಾರಿಗೆ ಬರಲು ಕರ್ನಾಟಕ ಸರ್ಕಾರದ ಅಂತಿಮ ಒಪ್ಪಿಗೆ … Continue reading ನಾಂದೇಡ್ to ಬೀದರ್ ರೈಲು ಮಾರ್ಗ ವಿಳಂಬಕ್ಕೆ ಕಾರಣ ಏನು? ಚವಾಣ್ ಪತ್ರದಲ್ಲಿ ಏನಿದೆ?
Copy and paste this URL into your WordPress site to embed
Copy and paste this code into your site to embed