DOWRY | ಇಲ್ಲದಿರುವ ಹಣ ಎಲ್ಲಿಂದ ತರೋದು? ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಗಂಡನ ಮನೆಯವರು ಪದೇ ಪದೆ ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಪೀಡಿಸಿದ್ದು, ಮನನೊಂದ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕಣದಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ನೇಣಿಗೆ ಶರಣಾದ ವಿವಾಹಿತೆಯನ್ನು ರಕ್ಷಿತಾ (21) ಎಂದು ಗುರುತಿಸಲಾಗಿದೆ.

ಹಳೇಪಾಳ್ಯ ಗ್ರಾಮದ ರಕ್ಷಿತಾ ಮೂರು ವರ್ಷದ ಹಿಂದೆ ಅದೇ ಗ್ರಾಮದ ಪುನೀತ್ ಎಂಬುವವರನ್ನು ಪ್ರೀತಿಸಿ ವಿವಾಹವಾಗಿದ್ದರು. ಆದರೆ ವಿವಾಹದ ಬಳಿಕ ಪತಿ ಮನೆಯವರು ವರದಕ್ಷಿಣೆ ಹಣಕ್ಕಾಗಿ ಪದೇ ಪದೇ ಪೀಡಿಸುತ್ತಿದ್ದರು. ಇದರಿಂದ ಮನನೊಂದಿದ್ದ ರಕ್ಷಿತಾ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!