ಕನ್ನಡ ಚಿತ್ರರಂಗದಿಂದ ಗಾಯಕ ಸೋನು ನಿಗಮ್ ಆಗ್ತಾರಾ ಬ್ಯಾನ್? ವಾಟಾಳ್ ನಾಗರಾಜ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಖ್ಯಾತ ಗಾಯಕ ಸೋನು ನಿಗಮ್ ಅವರನ್ನು ಕನ್ನಡ ಚಿತ್ರರಂಗದಿಂದ ನಿಷೇಧಿಸುವಂತೆ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕನ್ನಡ ಚಿತ್ರರಂಗದಿಂದ ಸೋನು ನಿಗಮ್ ಅವರನ್ನು ನಿಷೇಧಿಸಬೇಕು. ಕನ್ನಡ ಪ್ರತಿಭೆಗಳಿಗೆ ಚಿತ್ರ ಗಾಯನದಲ್ಲಿ ಅವಕಾಶ ಕೊಡಬೇಕು. ಅನ್ಯ ಭಾಷೆಯ ಗಾಯಕರನ್ನು ಹಾಡಿಸುವುದನ್ನು ನಿಲ್ಲಿಸಬೇಕು. ನಿರ್ಮಾಪಕರು ಸೋನು ನಿಗಮ್ ಗೆ ಅವಕಾಶ ನೀಡಬಾರದು ಎಂಬುದಾಗಿ ಒತ್ತಾಯಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

  1. ____ ಕೋಟಿ ಕನ್ನಡಿಗರ ಪರ ನಿರ್ಧಾರ ತೆಗೆದುಕೊಳ್ಳಲು ಈತ ರಾಜಕೀಯ ವ್ಯಕ್ತಿ.ಎಲ್ಲಾ ತನ್ನ ಸ್ವಾರ್ಥ ಸಾಧನೆಗಾಗಿ ಕನ್ನಡ ಹೋರಾಟಗಾರನ ಮುಖವಾಡ.ಕನ್ನಡಕ್ಕೆ ಈತನ ಕೊಡುಗೆ ಶೂನ್ಯ. ಅದಕ್ಕಿಂತ ಹೆಚ್ಚಾಗಿ ಈತ ಹುಟ್ಟು ಕನ್ನಡಿಗನಲ್ಲ.ಈತನ ಹೋರಾಟ ಗಳೆಲ್ಲಾ ನಕಲಿ.

LEAVE A REPLY

Please enter your comment!
Please enter your name here

error: Content is protected !!