ಮಲೆನಾಡಿಗರ ಆತಂಕಕ್ಕೆ ಕೊನೆಗೂ ಸಿಗುತ್ತಾ ಮುಕ್ತಿ? ನಾಳೆ ಸಕಲೇಶಪುರಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ
ಹೊಸದಿಗಂತ ವರದಿ ಹಾಸನ: ಕಸ್ತೂರಿರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಮಲೆನಾಡು ಭಾಗದ ಜನರ ಆತಂಕ, ಆಕ್ಷೇಪಣೆಗಳನ್ನು ಆಲಿಸಲು ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತು ಚರ್ಚಿಸಲು ಇದೇ ಸೆ. 20 ರ ಭಾನುವಾರದಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣಕ್ಕೆ ಆಗಮಿಸಲಿದ್ದಾರೆ . ಸಕಲೇಶಪುರ ಪಟ್ಟಣದ ಎಪಿಎಂಸಿ ಆವರಣದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆ ನಡೆಯಲಿದೆ. ರಾಜಕೀಯ ಪಕ್ಷಗಳು, ರೈತ ಸಂಘಟನೆಗಳು, ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಮುಖ್ಯಮಂತ್ರಿಗಳಿಗೆ ನೇರವಾಗಿ ಮನವಿ ಸಲ್ಲಿಸಲು ಮುಕ್ತ … Continue reading ಮಲೆನಾಡಿಗರ ಆತಂಕಕ್ಕೆ ಕೊನೆಗೂ ಸಿಗುತ್ತಾ ಮುಕ್ತಿ? ನಾಳೆ ಸಕಲೇಶಪುರಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ
Copy and paste this URL into your WordPress site to embed
Copy and paste this code into your site to embed