ಕಟೀಲಿನಲ್ಲಿ ಶ್ರೀರಾಮ ತಾರಕ ಮಂತ್ರ ಸಹಿತ ಯಜ್ಞ: ಸಂಸದ ನಳಿನ್ ಭಾಗಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶಾದ್ಯಂತ ಇಂದು ರಾಮನ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಎಲ್ಲೆಡೆ ರಾಮನಾಮ ಜಪ, ಹೋಮ, ಹವನಗಳನ್ನು ಕೈಗೊಳ್ಳಲಾಗುತ್ತಿದೆ.

ಕಟೀಲಿನಲ್ಲಿ ಶ್ರೀರಾಮ ತಾರಕ ಮಂತ್ರ ಸಹಿತ ಯಜ್ಞದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಭಾಗಿಯಾಗಿದ್ದಾರೆ. ಇಂದು ಮಧ್ಯಾಹ್ನ 12:30ಕ್ಕೆ ಅಯೋಧ್ಯೆಯಲ್ಲಿ ಶ್ರೀರಾಮಲಲಾ ಮೂರ್ತಿ ಪ್ರಾಣಪ್ರತಿಷ್ಠೆಯಾಗಲಿದ್ದು, ಅದೇ ಸಮಯಕ್ಕೆ ಕರ್ನಾಟದ ದೇಗುಲಗಳಲ್ಲಿಯೂ ವಿಶೇಷ ಪೂಜೆಗಳು ನಡೆಯುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!