ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಬೆನ್ನೆಲುಬಾಗಿರುವ ರೈತರ ಆರೋಗ್ಯದ ಕಡೆ ಸರ್ಕಾರ ಗಮನ ಹರಿಸಿದೆ.
ಈ ಬಾರಿಯ ಬಜೆಟ್ ನಲ್ಲಿ ಗ್ರಾಮೀಣ ರೈತರ ಆರೋಗ್ಯ ಸೇವೆಗೆ ಯಶಸ್ವಿನಿ ಯೋಜನೆ ಮರುಜಾರಿ ಮಾಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. ಈ ಯಶಸ್ವಿನಿ ಯೋಜನೆಗೆ 300 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ.