ಹಿಂಡಾಲ್ಕೋ ಕಂಪನಿ ಆವರಣದಲ್ಲಿ ಯುವ ಕಾರ್ಮಿಕ ಆತ್ಮಹ*ತ್ಯೆ: ಆಕ್ರೋಶಗೊಂಡ ಜನರಿಂದ ಕಲ್ಲು ತೂರಾಟ
ಹೊಸದಿಗಂತ ವರದಿ ಬೆಳಗಾವಿ: ಇಲ್ಲಿನ ಪ್ರಸಿದ್ಧ ಹಿಂಡಾಲ್ಕೋ ಕಂಪನಿ ಆವರಣದಲ್ಲಿ ಯುವ ಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಕಿಗೆ ಬಂದಿದ್ದು, ಈ ಘಟನೆ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸಾರ್ವಜನಿಕರು ಕಂಪನಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ ಪರಿಣಾಮ ಪ್ರದೇಶದಲ್ಲಿ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮೃತ ಯುವಕನನ್ನು ಶಂಕರ್ ತಳವಾರ (24) ಎಂದು ಗುರುತಿಸಲಾಗಿದೆ. ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶಂಕರ್, ಕೆಲ ದಿನಗಳಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು, ಕೊನೆಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. … Continue reading ಹಿಂಡಾಲ್ಕೋ ಕಂಪನಿ ಆವರಣದಲ್ಲಿ ಯುವ ಕಾರ್ಮಿಕ ಆತ್ಮಹ*ತ್ಯೆ: ಆಕ್ರೋಶಗೊಂಡ ಜನರಿಂದ ಕಲ್ಲು ತೂರಾಟ
Copy and paste this URL into your WordPress site to embed
Copy and paste this code into your site to embed