ಅಂಕೋಲಾದಲ್ಲಿ ಯುವಕರ ಸಮಯಪ್ರಜ್ಞೆ; ಸಾವಿನ ಸುಳಿಗೆ ಸಿಲುಕಿದ್ದ ಅಪರೂಪದ ಕಡಲಾಮೆಗೆ ಸಿಕ್ತು ಮರುಜೀವ
ಹೊಸದಿಗಂತ ವರದಿ ಅಂಕೋಲಾ ಅಂಕೋಲಾ:ತಾಲೂಕಿನ ನದಿಭಾಗ ಕಡಲ ತೀರದಲ್ಲಿ ಭೂತ ಬಲೆಯೊಂದರಲ್ಲಿ ಸಿಲುಕಿ ಒದ್ದಾಡುತ್ತಿದ್ದ ಕಡಲಾಮೆಯೊಂದನ್ನು ಸ್ಥಳೀಯ ಯುವಕರು ರಕ್ಷಿಸಿ ಮರಳಿ ಕಡಲಿಗೆ ಬಿಟ್ಟಿದ್ದಾರೆ. ಕರಾವಳಿಯಲ್ಲಿ ಹೆಚ್ಚಾಗಿ ಕಾಣಸಿಗುವ ಓಲಿವ್ ರಿಡ್ಲೆ ಪ್ರಭೇದದ ಕಡಲಾಮೆಯೊಂದು ಕಡಲ ತೀರದಲ್ಲಿ ತ್ಯಾಜ್ಯ ಬಲೆಯ ತುಂಡಲ್ಲಿ ಸಿಲುಕಿಕೊಂಡು ಮುಂದಕ್ಕೆ ಚಲಿಸಲಾಗದ ಸ್ಥಿತಿಯಲ್ಲಿರುವುದನ್ನು ಗಮನಿಸಿದ ಸ್ಥಳೀಯ ಯುವಕರುಗಳಾದ ಅಕ್ಷಯ ಗೌಡ,ರೂಪೇಶ ನಾಯ್ಕ, ಗಜೇಂದ್ರ ನಾಯ್ಕ,ಸಾಗರ ನಾಯ್ಕ ಮೊದಲಾದವರು ಆಮೆ ಸಿಲುಕಿದ ಬಲೆಯನ್ನು ಎಚ್ಚರಿಕೆಯಿಂದ ಕತ್ತರಿಸಿ ಆಮೆಯನ್ನು ಬಲೆಯಿಂದ ರಕ್ಷಣೆ ಮಾಡಿ ಸುರಕ್ಷಿತವಾಗಿ ಸಮುದ್ರಕ್ಕೆ … Continue reading ಅಂಕೋಲಾದಲ್ಲಿ ಯುವಕರ ಸಮಯಪ್ರಜ್ಞೆ; ಸಾವಿನ ಸುಳಿಗೆ ಸಿಲುಕಿದ್ದ ಅಪರೂಪದ ಕಡಲಾಮೆಗೆ ಸಿಕ್ತು ಮರುಜೀವ
Copy and paste this URL into your WordPress site to embed
Copy and paste this code into your site to embed