ವಾಕಿಂಗ್‌ಗೆ ತೆರಳಿದ್ದ ಯುವಕರ ಮೇಲೆ ಹಲ್ಲೆ: ಪೊಲೀಸ್ ಠಾಣೆ ಎದುರು ಹೈಡ್ರಾಮಾ

ಹೊಸದಿಗಂತ ವರದಿ ಬೀದರ್: ಬಸವಕಲ್ಯಾಣದ ಯಾತ್ರಿ ನಿವಾಸದ ಬಳಿ ಮಂಗಳವಾರ ಸಂಜೆ ವಾಕಿಂಗ್‌ಗೆ ತೆರಳಿದ್ದ ಇಬ್ಬರು ಮುಸ್ಲಿಂ ಯುವಕರ ಮೇಲೆ ಆರೇಳು ಜನ ಅಪರಿಚಿತರಿಂದ ಹಲ್ಲೆ ಆರೋಪ ಕೇಳಿಬಂದಿದ್ದು, ಪೊಲೀಸ್​ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಖಾಸಗಿ ಶಾಲೆಯ ಶಿಕ್ಷಕರಾದ ಸೈಯದ್ ಇಮ್ರಾನ್, ಮಹಮ್ಮದ್ ಆರೀಫ್ ಎಂಬುವವರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ಕೊಲೆ ಮಾಡುವ ಉದ್ದೇಶದಿಂದ ನನ್ನ ತಲೆಯ ಮೇಲೆ ಕಲ್ಲು ಎತ್ತಿ ಹಾಕಲು ಮುಂದಾಗಿದ್ದರು. ಈ ವೇಳೆ ನಾನು ಪಕ್ಕಕ್ಕೆ ಸರಿದಿದ್ದರಿಂದ ಕಲ್ಲು ನನ್ನ ಪಕ್ಕದಲ್ಲಿ … Continue reading ವಾಕಿಂಗ್‌ಗೆ ತೆರಳಿದ್ದ ಯುವಕರ ಮೇಲೆ ಹಲ್ಲೆ: ಪೊಲೀಸ್ ಠಾಣೆ ಎದುರು ಹೈಡ್ರಾಮಾ