ಮೂರು ತಿಂಗಳಿಂದ ಇದನ್ನೇ ಕೇಳ್ತಿದ್ದೀರಾ, ಸಾಕು ನಿಲ್ಲಿಸಿ! ಕುರ್ಚಿ ಹಂಚಿಕೆ ಪ್ರಶ್ನೆಗೆ ಸಿಎಂ ಗರಂ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಸದಾ ಚರ್ಚೆಯಲ್ಲಿರುವ ‘ಅಧಿಕಾರ ಹಂಚಿಕೆ’ ಅಥವಾ ‘ಅವಧಿ ಪೂರ್ವ ಕುರ್ಚಿ ಬದಲಾವಣೆ’ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಾಧ್ಯಮಗಳ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಸಂಸದ ಡಿ.ಕೆ. ಸುರೇಶ್ ಅವರು, “ಮುಖ್ಯಮಂತ್ರಿಗಳು ಕುರ್ಚಿ ಬಿಟ್ಟುಕೊಡುತ್ತಾರೆ ಎಂಬ ವಿಶ್ವಾಸವಿದೆ” ಎಂದು ನೀಡಿದ್ದ ಹೇಳಿಕೆಯ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. “ಕಳೆದ … Continue reading ಮೂರು ತಿಂಗಳಿಂದ ಇದನ್ನೇ ಕೇಳ್ತಿದ್ದೀರಾ, ಸಾಕು ನಿಲ್ಲಿಸಿ! ಕುರ್ಚಿ ಹಂಚಿಕೆ ಪ್ರಶ್ನೆಗೆ ಸಿಎಂ ಗರಂ