ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಸಾಕಾನೆ ಶಿಬಿರದ ಝೂ ಅಭಿ ಸಾವು
ಹೊಸದಿಗಂತ ವರದಿ ಮಡಿಕೇರಿ: ಆನೆ ಸೆರೆ ಹಿಡಿಯುವ ಕಾರ್ಯಾಚರಣೆಗಳಲ್ಲಿ ಬಳಸಲಾಗುತ್ತಿದ್ದ ಕುಮ್ಕಿ ಆನೆ ಝೂ ಅಭಿ (21) ಭಾನುವಾರ ಸಂಜೆ ಮತ್ತಿಗೋಡು ಆನೆ ಶಿಬಿರದಲ್ಲಿ ಸಾವನ್ನಪ್ಪಿದೆ. ಈ ವಿಷಯವನ್ನು ಅರಣ್ಯ ಇಲಾಖೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಈ ಆನೆಯು ಕಾಡಾನೆಗಳನ್ನು ಸೆರೆಹಿಡಿಯುವ ಮತ್ತು ನಿರ್ವಹಿಸುವ ಕಾರ್ಯಾಚರಣೆಯ ಭಾಗವಾಗಿತ್ತು ಮತ್ತು ಹಲವಾರು ಕಾರ್ಯಾಚರಣೆಗಳಲ್ಲಿ ಅರಣ್ಯ ಇಲಾಖೆಗೆ ಸಹಾಯ ಮಾಡಿತ್ತು. ಕಳೆದ ಆರು ತಿಂಗಳಿನಿಂದ ಝೂ ಅಭಿ ತೀವ್ರ ಕಾಲು ನೋವಿನಿಂದ ಬಳಲುತ್ತಿದ್ದು, ಪಶುವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿತ್ತು. ನಿರಂತರ ಆರೈಕೆಯ … Continue reading ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಸಾಕಾನೆ ಶಿಬಿರದ ಝೂ ಅಭಿ ಸಾವು
Copy and paste this URL into your WordPress site to embed
Copy and paste this code into your site to embed